ಬಡವರ ರಾಜಕುಮಾರ

400.00

ಬಡವರ ರಾಜಕುಮಾರ

ಮಂಜುನಾಥ ಅದ್ದೆ ನಮ್ಮ ನಡುವಣ ಸಾಮಾಜಿಕ ನ್ಯಾಯದ ಪ್ರತಿನಿಧಿ, ಸಾಂಸ್ಕೃತಿಕ ಎಚ್ಚರದ ಗುರುತು. ಶ್ರದ್ದೆ ಮತ್ತು ಸಾಹಸಗಳ ಸಂಗಾತಿ. ಸಂಕಟದ ಕಾಲದಲ್ಲಿ ನೆನಪಾಗುವ ಆಸರೆ. ದಿಕ್ಕುಗಾಣದ ಯುವ ಮನಸ್ಸುಗಳ ಭರವಸೆ. ಮಣ್ಣಿನ ನಂಟು ಬಿಡದ ರೈತ. ಲೋಕದ ಡೊಂಕನ್ನು ತಿದ್ದುವ ಹಠವಾದಿ. ಮಾನವೀಯತೆಯ ಹಾದಿಯ ಪಯಣಿಗ. ಎದೆಯ ದನಿಯಂತೆ ನಡೆವ ಅದ್ದೆ ಒಳಿತಿನ ರಾಯಭಾರಿ. ಅದ್ದೆಯ ಬದುಕಿಗೆ ಎಂದೂ ಬತ್ತದ ತಲಪರಿಗೆಯೇ ರೂಪಕ. ಇಪ್ಪತ್ತನೆಯ ಶತಮಾನದ ಕನ್ನಡ ಸಮಾಜ ರೂಪಿಸಿಕೊಂಡು ಆರಾಧಿಸಿದ ಸಾಂಸ್ಕೃತಿಕ ನಾಯಕ ರಾಜಕುಮಾರ್ ಅವರನ್ನು ಕುರಿತು ಆಳವಾದ ಅಧ್ಯಯನ ಮಾಡಿ ಡಿ.ಲಿಟ್. ಪದವಿ ಗಳಿಸಿ ಸಂಶೋಧಕರಿಗೆ ಅಚ್ಚರಿಯನ್ನು ಹುಟ್ಟಿಸಿದವನು. ಸಂವಿಧಾನದ ಆಶಯಗಳ ಸಮರ್ಥಕನಾದ ಅದ್ದೆಯ ನಡೆ ನುಡಿಗಳು ಮುಂದಿನ ತಲೆಮಾರುಗಳಿಗೆ ಮಾದರಿ ಎನ್ನುವ ಅಚಲ ನಂಬಿಕೆ ನನ್ನದು. ಕೆ.ವೈ.ನಾರಾಯಣಸ್ವಾಮಿ

Description

ಬಡವರ ರಾಜಕುಮಾರ

ಮಂಜುನಾಥ ಅದ್ದೆ ನಮ್ಮ ನಡುವಣ ಸಾಮಾಜಿಕ ನ್ಯಾಯದ ಪ್ರತಿನಿಧಿ, ಸಾಂಸ್ಕೃತಿಕ ಎಚ್ಚರದ ಗುರುತು. ಶ್ರದ್ದೆ ಮತ್ತು ಸಾಹಸಗಳ ಸಂಗಾತಿ. ಸಂಕಟದ ಕಾಲದಲ್ಲಿ ನೆನಪಾಗುವ ಆಸರೆ. ದಿಕ್ಕುಗಾಣದ ಯುವ ಮನಸ್ಸುಗಳ ಭರವಸೆ. ಮಣ್ಣಿನ ನಂಟು ಬಿಡದ ರೈತ. ಲೋಕದ ಡೊಂಕನ್ನು ತಿದ್ದುವ ಹಠವಾದಿ. ಮಾನವೀಯತೆಯ ಹಾದಿಯ ಪಯಣಿಗ. ಎದೆಯ ದನಿಯಂತೆ ನಡೆವ ಅದ್ದೆ ಒಳಿತಿನ ರಾಯಭಾರಿ. ಅದ್ದೆಯ ಬದುಕಿಗೆ ಎಂದೂ ಬತ್ತದ ತಲಪರಿಗೆಯೇ ರೂಪಕ. ಇಪ್ಪತ್ತನೆಯ ಶತಮಾನದ ಕನ್ನಡ ಸಮಾಜ ರೂಪಿಸಿಕೊಂಡು ಆರಾಧಿಸಿದ ಸಾಂಸ್ಕೃತಿಕ ನಾಯಕ ರಾಜಕುಮಾರ್ ಅವರನ್ನು ಕುರಿತು ಆಳವಾದ ಅಧ್ಯಯನ ಮಾಡಿ ಡಿ.ಲಿಟ್. ಪದವಿ ಗಳಿಸಿ ಸಂಶೋಧಕರಿಗೆ ಅಚ್ಚರಿಯನ್ನು ಹುಟ್ಟಿಸಿದವನು. ಸಂವಿಧಾನದ ಆಶಯಗಳ ಸಮರ್ಥಕನಾದ ಅದ್ದೆಯ ನಡೆ ನುಡಿಗಳು ಮುಂದಿನ ತಲೆಮಾರುಗಳಿಗೆ ಮಾದರಿ ಎನ್ನುವ ಅಚಲ ನಂಬಿಕೆ ನನ್ನದು. ಕೆ.ವೈ.ನಾರಾಯಣಸ್ವಾಮಿ

Reviews

There are no reviews yet.

Be the first to review “ಬಡವರ ರಾಜಕುಮಾರ”

Your email address will not be published. Required fields are marked *