Sale!

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ವಿಶೇಷ ರಿಯಾಯಿತಿ

1,100.00 550.00

ತಮಿಳುನಾಡಿನಲ್ಲಿ ಮಹಾತ್ಮ

ತಮ್ಮ ವಕೀಲಿ ವೃತ್ತಿಯ ಕೆಲಸಕ್ಕಾಗಿ ೧೮೯೩ರ ಮೇ ತಿಂಗಳ ೨೪ರಂದು ದಕ್ಷಿಣ ಆಫ್ರಿಕಾಗೆ ಬಂದ ಗಾಂಧೀಜಿ ಮುಂದೆ ೧೯ ಜುಲೈ ೧೯೧೪ರ ವರೆಗೆ, ೨೧ ವರ್ಷಗಳಷ್ಟು ಧೀರ್ಘಕಾಲ, ಅಲ್ಲೇ ಇರಬೇಕಾಯಿತು. ಅಲ್ಲಿ ಅವರು ಕಂಡ ಮತ್ತು ಅನುಭವಿಸಿದ ಘಟನೆಗಳು ಅವರ ಜೀವನ ದೃಷ್ಟಿ, ರಾಜಕೀಯ ಹೋರಾಟ ಮತ್ತು ಸತ್ಯಾನ್ವೇಷಣೆಯ ಮಾರ್ಗಗಳನ್ನು ಬೆಳೆಸಿಕೊಳ್ಳಲು ನೆರವಾಯಿತು. ಇವೆಲ್ಲದರ ಒಟ್ಟಾರೆ ಫಲವೇ ಭಾರತದಲ್ಲಿ ಅವರ ನೇತೃತ್ವದಲ್ಲಿ ನಡೆದ ಐತಿಹಾಸಿಕ ಸ್ವಾತಂತ್ರ್ಯ ಸಂಗ್ರಾಮ.

ಮೂಲ ಬೆಲೆ 1100
ರಿಯಾಯಿತಿ 550

Description

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ವಿಶೇಷ ರಿಯಾಯಿತಿ

Reviews

There are no reviews yet.

Be the first to review “ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ವಿಶೇಷ ರಿಯಾಯಿತಿ”

Your email address will not be published. Required fields are marked *