ಹಸಿರು ಹಾದಿಯ ಕಥನ
₹350.00
80ರ ದಶಕದಲ್ಲಿ ಆರಂಭವಾದ ರೈತ ಚಳವಳಿಯಲ್ಲಿ ಮುಂಚೂಣಿ ನಾಯಕತ್ವ ವಹಿಸಿರುವ ಬಸವರಾಜಪ್ಪನವರು ಇಂದಿಗೂ ಅಷ್ಟೇ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದ್ದಾರೆ. ರೈತರ ಮನೆ ಜಪ್ತಿಗೆ ಪ್ರತಿಯಾಗಿ ಬಸವರಾಜಪ್ಪನವರ ನೇತೃತ್ವದಲ್ಲಿ ಭದ್ರಾವತಿಯ ತಹಶೀಲ್ದಾರ್ ಮನೆ ಜಪ್ತಿ ಮಾಡುವ ಹೋರಾಟ ನಡೆದಿತ್ತು. ಅಲ್ಲಿಂದ ಆರಂಭವಾಗಿ ದೆಹಲಿಯಲ್ಲಿ ವಿಶ್ವ ವಾಣಿಜ್ಯ ಸಂಸ್ಥೆ ನಿರ್ದೇಶಕರ ವಿರುದ್ಧ ದಿಢೀರ್ ಪ್ರತಿಭಟನೆ ನಡೆಸಿದ್ದರು. ನಾಗಸಮುದ್ರ ಗೋಲಿಬಾರ್ ವಿರುದ್ಧ ಹಲವು ವರ್ಷಗಳ ಕಾಲ ರೈತ ಹೋರಾಟ ಮುನ್ನಡೆಸಿದ್ದ ಎಚ್.ಆರ್. ಬಸವರಾಜಪ್ಪನವರ ಐದು ದಶಕದ ಸುದೀರ್ಘ ಹೋರಾಟದ ಕಥನವನ್ನು ಪತ್ರಕರ್ತರಾದ ಗಿರೀಶ್ ತಾಳಿಕಟ್ಟೆ ಮತ್ತು ಹೋರಾಟಗಾರರಾದ ಕೆ.ಎಲ್ ಅಶೋಕ್ ದಾಖಲು ಮಾಡಿದ್ದಾರೆ. ಈ ಕೃತಿಯನ್ನು ಗೌರಿ ಮೀಡಿಯಾ ಟ್ರಸ್ಟ್ ಪ್ರಕಟಿಸಿದೆ.
Reviews
There are no reviews yet.